Saturday, April 25, 2009

ಸುಪ್ರಭಾತ

ಸುಪ್ರಭಾತ

ಎಳು ಕಂದಮ್ಮ ನಿ ಬೆಳಗಾಯಿತು
ಎದ್ದೇಳು ಕಂದ ನಿ ಬೆಳಗಾಯಿತು

ಚಂದ ಮಾಮನು ಮನೆಗೆ ಹೊರಟಾಯಿತು.
ಮೂಢಣದಿ ಕಿರಣಗಳು ಮನೆ ಸೇರಿತು
ಚುಕ್ಕಿ ಬಾನಲಿ ಕೂಡ ಮರೆಯಾಯಿತು
ಪಕ್ಷಿ ಸಂಕುಲ ಎದ್ದು ಹಾರಾಡಿತು

ಗಂಟೆ ನಾದದಿ ಗುಡಿಯು ತೆರೆದಾಯಿತು
ವೇದ ಘೋಷದಿ ದಿನವು ಶುರುವಾಯಿತು
ಮಂಜು ಎಲೆಗಳ ಮೇಲೆ ನಲಿದಾಡಿತು
ಮನೆಯ ಮುಂದಿನ ರಂಗೋಲಿ ಕುಣಿದಾಡಿತು.

ಎಳು ಕಂದಮ್ಮ ನಿ ಬೆಳಗಾಯಿತು
ಎದ್ದೇಳು ಕಂದ ನಿ ಬೆಳಗಾಯಿತು

ಚಿ.ಸ.ನ

No comments:

ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )

ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...